ಪಡಿತರ ಚೀಟಿದಾರರಿಗೆ 10 ಕೆಜಿ ಅಕ್ಕಿ ಕೊಡುತ್ತೇವೆ !

 


ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪಡಿತರ

ಚೀಟಿದಾರರಿಗೆ 10 ಕೆಜಿ ಅಕ್ಕಿ ಕೊಡುವುದಾಗಿ ಮಾಜಿ

ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ರಾಯಚೂರಿನ

ಸಿಂಧನೂರಿನಲ್ಲಿ ಹಿಂದುಳಿದ ವರ್ಗಗಳ ಸಮಾಲೋಚನಾ

ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಬಿಜೆಪಿ ಯವರುಸಾಮಾಜಿಕ ನ್ಯಾಯ ಕೊಟ್ಟಿರುವ ಕುರಿತಾಗಿ ಸಾಕ್ಷ್ಯ ಒದಗಿಸಿದರೆ ರಾಜಕೀಯದಿಂದ ನಿವೃತ್ತಿ ಪಡೆಯುವುದಾಗಿಸವಾಲು ಹಾಕಿದ್ದು, ಸಚಿವ ಶ್ರೀರಾಮುಲು ಹಿಂದುಳಿದ ವರ್ಗಗಳಿಗೆ ಅನುಕೂಲ ಮಾಡಿಕೊಡಲು ಯಡಿಯೂರಪ್ಪ ಬಿಡುತ್ತಿಲ್ಲ ಎಂದಿದ್ದಾರೆ.

ಮುಂದಿನ ಬಾರಿ ಕಾಂಗ್ರೆಸ್ ರಾಜ್ಯ ಕರ್ನಾಟಕ ಚುನಾವಣೆಯಲ್ಲಿ ಗೆದ್ದರೆ,  ಭರವಸೆ ನೀಡುತ್ತದೆ? ನಿಮ್ಮ ಅನಿಸಿಕೆಗಳ ಬಗ್ಗೆ ಹೇಳಿ.



Reactions

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು