BIG NEWS: ಭಾರೀ ಮಳೆ-ಯೆಲ್ಲೋ ಅಲರ್ಟ್!ರಾಜ್ಯದ ಯಾವ ಊರಲ್ಲಿ ಎಷ್ಟಿದೆ ಉಷ್ಣಾಂಶ: ಎಲ್ಲಿ ಮಳೆ?

 BIG NEWS: ಭಾರೀ ಮಳೆ-ಯೆಲ್ಲೋ ಅಲರ್ಟ್




ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇಂದು ಭಾರೀ

ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್

ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ,

ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ,

ಮೈಸೂರು & ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ನೀಡಲಾಗಿದೆ. ಕರಾವಳಿ & ದಕ್ಷಿಣ ಒಳನಾಡಿನಲ್ಲಿ ಮುಂದಿನ

3 ದಿನಗಳವರೆಗೆ ಗುಡುಗು ಸಹಿತ ಮಳೆಯಾಗಲಿದೆ. ಉತ್ತರ

ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.


ರಾಜ್ಯದ ಯಾವ ಊರಲ್ಲಿ ಎಷ್ಟಿದೆ ಉಷ್ಣಾಂಶ: ಎಲ್ಲಿ
ಮಳೆ?



ಬೆಂಗಳೂರು: ಉಷ್ಣಾಂಶ/ ಗರಿಷ್ಠ 33°/ಕನಿಷ್ಠ 22°.

ಮೈಸೂರು: ಉಷ್ಣಾಂಶ/ ಗರಿಷ್ಠ 34°/ ಕನಿಷ್ಠ 21°.

ಮಂಗಳೂರು: ಉಷ್ಣಾಂಶ/ ಗರಿಷ್ಠ 35°/ ಕನಿಷ್ಠ 24°.

ಕಲಬುರ್ಗಿ: ಉಷ್ಣಾಂಶ/ ಗರಿಷ್ಠ 40°/ ಕನಿಷ್ಠ 24°.

ರಾಯಚೂರು: ಉಷ್ಣಾಂಶ/ ಗರಿಷ್ಠ 38°/ಕನಿಷ್ಠ 23°.

ಧಾರವಾಡ: ಉಷ್ಣಾಂಶ/ ಗರಿಷ್ಠ 36°/ಕನಿಷ್ಠ 21°.

ಮಡಿಕೇರಿ: ಉಷ್ಣಾಂಶ/ ಗರಿಷ್ಠ 29°/ಕನಿಷ್ಠ 21°. ಇನ್ನು,

ಬೆಂಗಳೂರು, ಮೈಸೂರು, ಮಂಗಳೂರು, ಮಡಿಕೇರಿ,

ಹೊನ್ನಾವರ, ಗದಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ.







Reactions

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು